25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!