25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!