July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya
error: Content is protected !!