25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya
error: Content is protected !!