ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Related posts

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
error: Content is protected !!