September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya
error: Content is protected !!