23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!