25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!