24 C
ಪುತ್ತೂರು, ಬೆಳ್ತಂಗಡಿ
June 8, 2025
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!