24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!