25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!