25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya
error: Content is protected !!