25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!