37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya
error: Content is protected !!