25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!