ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

Updated on:

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!