July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!