23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ4 ರಂದು ನಡೆದಿದೆ.

ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ. ಈತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮಧ್ಯಾಹ್ನದ ವೇಳೆ ಅತಿಯಾದ ಬಿಸಿಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನಾಪ್ಪಿರಬಹುದೇ ಎಂಬ ಅನುಮಾನವೂ ಇದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya
error: Content is protected !!