30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Related posts

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
error: Content is protected !!