ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Leave a Comment

error: Content is protected !!