23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Related posts

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!