ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Related posts

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!