25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya
error: Content is protected !!