25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!