23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya
error: Content is protected !!