September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
error: Content is protected !!