22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya
error: Content is protected !!