July 23, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!