25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!