28.8 C
ಪುತ್ತೂರು, ಬೆಳ್ತಂಗಡಿ
March 29, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರಂದು ನಡೆದಿದೆ.

ಬೆಳ್ತಂಗಡಿ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಶಿರ್ಸಿ ಮೂಲದ ವಿಜಯ್ ಭಟ್(29ವ) ದೇವಸ್ಥಾನದ ಹಿಂಭಾಗದ ರೂಂನಲ್ಲಿ ಮೇ.3 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದು. ಮೂರು ತಿಂಗಳ ಮಗು ಕೂಡ ಇದೆ. ರೂಂ ನಲ್ಲಿ ಒಬ್ಬರೆ ವಾಸವಾಗಿದ್ದು . ಇಂದು(ಮೇ 4) ಪೂಜೆಗೆ ಬಂದಿಲ್ಲ ಎಂದು ಕರೆಯಲು ರೂಂ ಗೆ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!