July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರಂದು ನಡೆದಿದೆ.

ಬೆಳ್ತಂಗಡಿ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಶಿರ್ಸಿ ಮೂಲದ ವಿಜಯ್ ಭಟ್(29ವ) ದೇವಸ್ಥಾನದ ಹಿಂಭಾಗದ ರೂಂನಲ್ಲಿ ಮೇ.3 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದು. ಮೂರು ತಿಂಗಳ ಮಗು ಕೂಡ ಇದೆ. ರೂಂ ನಲ್ಲಿ ಒಬ್ಬರೆ ವಾಸವಾಗಿದ್ದು . ಇಂದು(ಮೇ 4) ಪೂಜೆಗೆ ಬಂದಿಲ್ಲ ಎಂದು ಕರೆಯಲು ರೂಂ ಗೆ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya
error: Content is protected !!