25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya
error: Content is protected !!