24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!