April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!