July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya
error: Content is protected !!