September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!