24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!