27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya
error: Content is protected !!