July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya
error: Content is protected !!