ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!