22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ4 ರಂದು ನಡೆದಿದೆ.

ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ. ಈತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮಧ್ಯಾಹ್ನದ ವೇಳೆ ಅತಿಯಾದ ಬಿಸಿಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನಾಪ್ಪಿರಬಹುದೇ ಎಂಬ ಅನುಮಾನವೂ ಇದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya
error: Content is protected !!