September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya
error: Content is protected !!