24.4 C
ಪುತ್ತೂರು, ಬೆಳ್ತಂಗಡಿ
June 7, 2025
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya
error: Content is protected !!