25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
error: Content is protected !!