July 23, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya
error: Content is protected !!