September 6, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!