29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

ಬೆಳ್ತಂಗಡಿ :ಮುಂಡಾಜೆ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಅರ್ಚಕ, ಯಕ್ಷಗಾನ ತಾಳಮದ್ದಳೆ ಹವ್ಯಾಸಿ ಕಲಾವಿದ, ಮದ್ದಳೆಗಾರರು ಆಗಿದ್ದ,ಮುಂಡಾಜೆ ವಾಳ್ಯದ ಕೆದಿಹಿತ್ಲು ನಿವಾಸಿ ವಾಮದೇವ ಆಠವಳೆ(54ವ) ಅಲ್ಪಕಾಲದ ಅಸೌಖ್ಯದಿಂದ ಮೇ 4ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಮೃತರು ತಾಯಿ,ಪತ್ನಿ ಮತ್ತು ಪುತ್ರ ಹಾಗೂ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಆಗಲಿದ್ದಾರೆ.

Related posts

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya
error: Content is protected !!