29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನೇಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಇನ್ನೆನ್ನು ಕೆಲ ವಾರಗಳಲ್ಲಿ ಮಳೆ ಪ್ರಾರಂಭವಾಗಲಿದೆ,ಮುಖ್ಯವಾಗಿ ಕುಲಶೇಖರ ದಿಂದ ಕಾರ್ಕಳ,ಪುಂಜಾಲಕಟ್ಟೆ ಮತ್ತು ಉಜಿರೆ,ಬಿ.ಸಿ ರೋಡ್ ನಿಂದ ಉಪ್ಪಿನಂಗಡಿ ವರೆಗೆ ಕಾಮಗಾರಿ ಗಳು ನಡೆಯುತ್ತಿದೆ, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶ್ರೀ ಮುಲ್ಬ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ, ಈ ಬಗ್ಗೆ ಜಿಲ್ಲಾಧಿಕಾರಿ ಮಳೆ ನೀರು ಹರಿದು ಹೋಗಲು NH ಸೇರಿದಂತೆ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳಿಗೆ ತೊಡಗಿಸಿಕೊಳ್ಳುವ ಭರವಸೆ ನೀಡಿದರು.

Related posts

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!