24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

ಬೆಳ್ತಂಗಡಿ :ಮುಂಡಾಜೆ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಅರ್ಚಕ, ಯಕ್ಷಗಾನ ತಾಳಮದ್ದಳೆ ಹವ್ಯಾಸಿ ಕಲಾವಿದ, ಮದ್ದಳೆಗಾರರು ಆಗಿದ್ದ,ಮುಂಡಾಜೆ ವಾಳ್ಯದ ಕೆದಿಹಿತ್ಲು ನಿವಾಸಿ ವಾಮದೇವ ಆಠವಳೆ(54ವ) ಅಲ್ಪಕಾಲದ ಅಸೌಖ್ಯದಿಂದ ಮೇ 4ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಮೃತರು ತಾಯಿ,ಪತ್ನಿ ಮತ್ತು ಪುತ್ರ ಹಾಗೂ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಆಗಲಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!