24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

ಬೆಳ್ತಂಗಡಿ :ಮುಂಡಾಜೆ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಅರ್ಚಕ, ಯಕ್ಷಗಾನ ತಾಳಮದ್ದಳೆ ಹವ್ಯಾಸಿ ಕಲಾವಿದ, ಮದ್ದಳೆಗಾರರು ಆಗಿದ್ದ,ಮುಂಡಾಜೆ ವಾಳ್ಯದ ಕೆದಿಹಿತ್ಲು ನಿವಾಸಿ ವಾಮದೇವ ಆಠವಳೆ(54ವ) ಅಲ್ಪಕಾಲದ ಅಸೌಖ್ಯದಿಂದ ಮೇ 4ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಮೃತರು ತಾಯಿ,ಪತ್ನಿ ಮತ್ತು ಪುತ್ರ ಹಾಗೂ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಆಗಲಿದ್ದಾರೆ.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya
error: Content is protected !!